Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave a Reply to Gangadhar navale Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
ಅನುಭವ ಮಂಟಪ
ಅನುಭವ ಮಂಟಪ
April 11, 2025
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
Copyright © 2025 Bayalu