Share: Poems ಸಂಭ್ರಮಿಸುವೆ ಬುದ್ದನಾಗಿ August 11, 2025 ಜಬೀವುಲ್ಲಾ ಎಂ.ಅಸದ್ ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
Share: Poems ಮಾತು ಮಾಯೆ July 4, 2021 ಕೆ.ಆರ್ ಮಂಗಳಾ ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.