Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...
ಗೇಣು ದಾರಿ
Share:
Poems

ಗೇಣು ದಾರಿ

July 10, 2023 ಜ್ಯೋತಿಲಿಂಗಪ್ಪ
ಮುಂದಿನ ಕಾಲು ಹಿಂದಕೆ ಬಾರದೇ ಹಿಂದಿನ ಕಾಲು ಮುಂದಕೆ ಬಾರದೇ ಹಿಂದು ಮುಂದು ಸಂತೆ ದಾರಿ ತನ್ನರಿವೇ ತನ್ನ ಕುರುಹು ತನ್ನ ಕುರುಹೇ ತನ್ನರಿವು ಹಿಂದು ಮುಂದಾದು ಪೂಜಿಸಿದೆ ಭಕ್ತಿ...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave a Reply to ಶೋಭಾದೇವಿ, ಭಾಲ್ಕಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಸಂತೆಯ ಸಂತ
ಸಂತೆಯ ಸಂತ
September 7, 2020
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ನೆಮ್ಮದಿ
ನೆಮ್ಮದಿ
April 6, 2020
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಹುಡುಕಾಟ
ಹುಡುಕಾಟ
January 15, 2026
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
Copyright © 2026 Bayalu