Share: Poems ಬಯಲಾಟ March 17, 2021 ಜ್ಯೋತಿಲಿಂಗಪ್ಪ ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
Share: Poems ಬೆಳಕು ಸಿಕ್ಕೀತೆ? March 9, 2023 ಜ್ಯೋತಿಲಿಂಗಪ್ಪ ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.