Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
ಸಾವಿನ ಅರಿವೆ ಕಳಚಿ!
Share:
Poems

ಸಾವಿನ ಅರಿವೆ ಕಳಚಿ!

September 14, 2024 ಜಬೀವುಲ್ಲಾ ಎಂ.ಅಸದ್
ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
December 9, 2025
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
Copyright © 2026 Bayalu