Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...
ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಎರವಲು ಮನೆ…
ಎರವಲು ಮನೆ…
August 10, 2023
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
Copyright © 2026 Bayalu