Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...
ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಭವ ರಾಟಾಳ
ಭವ ರಾಟಾಳ
September 10, 2022
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ನೋಟದ ಕೂಟ…
ನೋಟದ ಕೂಟ…
May 10, 2023
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
Copyright © 2025 Bayalu