Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಮನವೇ ಮನವೇ…
ಮನವೇ ಮನವೇ…
May 6, 2020
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಈ ಕನ್ನಡಿ
ಈ ಕನ್ನಡಿ
March 6, 2024
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
Copyright © 2026 Bayalu