Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು?
ನಾನು ಯಾರು?
December 8, 2021
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಅಂದು-ಇಂದು
ಅಂದು-ಇಂದು
December 8, 2021
ಶರಣ- ಎಂದರೆ…
ಶರಣ- ಎಂದರೆ…
March 6, 2020
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
Copyright © 2026 Bayalu