Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಗಜಲ್…
Share:
Poems

ಗಜಲ್…

February 16, 2026 ಜಬೀವುಲ್ಲಾ ಎಂ.ಅಸದ್
ಬದುಕೊಂದು ಪಯಣ ಸುಮ್ಮನೆ ನಡೆಯುತ ನೀ ಸಾಗು ನಿನ್ನ ಜೀವನ ಗಮ್ಯವ ಅರಿತು ನೆಮ್ಮದಿ ಅರಸುತ ನೀ ಸಾಗು ಯಾರಿಗೂ ಇಲ್ಲಿ ಯಾರಿಲ್ಲ ಯಾವುದೂ ಶಾಶ್ವತವಿಲ್ಲ ನಿನ್ನಲ್ಲಿರುವ ಪ್ರೀತಿಯನೆ...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಶರಣ- ಎಂದರೆ…
ಶರಣ- ಎಂದರೆ…
March 6, 2020
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
Copyright © 2026 Bayalu