Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
ಸಂತೆಯ ಸಂತ
Share:
Poems

ಸಂತೆಯ ಸಂತ

September 7, 2020 ಜ್ಯೋತಿಲಿಂಗಪ್ಪ
ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
Copyright © 2026 Bayalu