Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave a Reply to ರವೀಶ್ ಜಗಲಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಣಾಚಾರ
ಗಣಾಚಾರ
August 8, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಕುರುಹೇ ಬಯಲು
ಕುರುಹೇ ಬಯಲು
February 16, 2026
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಇದ್ದಷ್ಟೇ…
ಇದ್ದಷ್ಟೇ…
January 10, 2021
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
Copyright © 2026 Bayalu