Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

October 21, 2024 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave a Reply to ರವೀಶ್ ಜಗಲಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಶಿವಯೋಗ
ಶಿವಯೋಗ
July 4, 2021
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಶಿವಾಚಾರ
ಶಿವಾಚಾರ
April 9, 2021
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
Copyright © 2025 Bayalu