Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಈ ಕನ್ನಡಿ
ಈ ಕನ್ನಡಿ
March 6, 2024
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಗಣಾಚಾರ
ಗಣಾಚಾರ
August 8, 2021
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
Copyright © 2026 Bayalu