Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
ದಾರಿ ಬಿಡಿ…
ದಾರಿ ಬಿಡಿ…
December 6, 2020
Copyright © 2025 Bayalu