Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸನಾತನ ಧರ್ಮ
ಸನಾತನ ಧರ್ಮ
October 10, 2023
ಭವ ರಾಟಾಳ
ಭವ ರಾಟಾಳ
September 10, 2022
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
February 6, 2025
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
Copyright © 2026 Bayalu