Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಗುರುಪಥ
ಗುರುಪಥ
January 4, 2020
Copyright © 2026 Bayalu