Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಈ  ದಾರಿ…
ಈ ದಾರಿ…
May 10, 2023
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
Copyright © 2026 Bayalu