Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...
ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಮಾತು ಮಾಯೆ
ಮಾತು ಮಾಯೆ
July 4, 2021
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
Copyright © 2026 Bayalu