Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ದೇಹ ದೇವಾಲಯ
ದೇಹ ದೇವಾಲಯ
June 12, 2025
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
Copyright © 2026 Bayalu