Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಸನಾತನ ಧರ್ಮ
ಸನಾತನ ಧರ್ಮ
October 10, 2023
Copyright © 2026 Bayalu