Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...
ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave a Reply to Girish Mysuru Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ನಾನು ಯಾರು?
ನಾನು ಯಾರು?
December 8, 2021
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
Copyright © 2026 Bayalu