Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ನೀನು ನಾನಲ್ಲ…
ನೀನು ನಾನಲ್ಲ…
July 21, 2024
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ಅಂದು-ಇಂದು
ಅಂದು-ಇಂದು
December 8, 2021
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
Copyright © 2026 Bayalu