Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಗೇಣು ದಾರಿ
Share:
Poems

ಗೇಣು ದಾರಿ

July 10, 2023 ಜ್ಯೋತಿಲಿಂಗಪ್ಪ
ಮುಂದಿನ ಕಾಲು ಹಿಂದಕೆ ಬಾರದೇ ಹಿಂದಿನ ಕಾಲು ಮುಂದಕೆ ಬಾರದೇ ಹಿಂದು ಮುಂದು ಸಂತೆ ದಾರಿ ತನ್ನರಿವೇ ತನ್ನ ಕುರುಹು ತನ್ನ ಕುರುಹೇ ತನ್ನರಿವು ಹಿಂದು ಮುಂದಾದು ಪೂಜಿಸಿದೆ ಭಕ್ತಿ...
ನಾನೆಂಬ ನಿನಾದ…
Share:
Poems

ನಾನೆಂಬ ನಿನಾದ…

January 15, 2026 ಕೆ.ಆರ್ ಮಂಗಳಾ
ನಾ ಹುಟ್ಟುವ ಮುನ್ನ ಹೇಗಿದ್ದೆ ನೆನಪಿಲ್ಲಾ ಹುಟ್ಟಿನೊಡನೆ ಬಂದ ಬಳುವಳಿಯೇ ನಾನೆಂಬ ಎಳೆ ಈ ಅಹಮಿಕೆಗೆ ಪ್ರಾಣ ಒತ್ತೆಯಿಟ್ಟು ಎಷ್ಟು ಯುಗಗಳಾದವು? ಒಂದೆಳೆ ಇದ್ದುದು ಒತ್ತೊತ್ತಾಗಿ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಪೊರೆವ ದನಿ…
ಪೊರೆವ ದನಿ…
August 11, 2025
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
Copyright © 2026 Bayalu