Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಭೃತ್ಯಾಚಾರ
ಭೃತ್ಯಾಚಾರ
June 5, 2021
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
Copyright © 2025 Bayalu