Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...
ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಹುಡುಕಾಟ…
ಹುಡುಕಾಟ…
August 8, 2021
ಸೂರ್ಯ
ಸೂರ್ಯ
January 8, 2023
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
Copyright © 2026 Bayalu