Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
ಬಯಲಾದ ದೇವರು
Share:
Poems

ಬಯಲಾದ ದೇವರು

January 15, 2026 ಜ್ಯೋತಿಲಿಂಗಪ್ಪ
ಈ ದೇವರು ಒಂದು ಕನಸು ನಿಜವೂ ಅಹುದು ಸುಳ್ಳೂ ಅಹುದು ಕಲ್ಪನೆಯ ಹಾಗೆ ಕಾಣುವುದು ಕಾಣದು ನಂಬಿದರೆ ಕೇಡಿಲ್ಲ ನಂಬದಿರಲೂ ಕೇಡಿಲ್ಲ ಕೇಡೆಲ್ಲವೂ ನನ್ನವು ಈ ಸುಳ್ಳಿಗೊಂದು ಕಾಣಿಸಲಾರೆ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಸನಾತನ ಧರ್ಮ
ಸನಾತನ ಧರ್ಮ
October 10, 2023
ನೆಮ್ಮದಿ
ನೆಮ್ಮದಿ
April 6, 2020
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
ನೆಲದ ನಿಧಾನ
ನೆಲದ ನಿಧಾನ
April 29, 2018
ಗುಟುಕು ಆಸೆ…
ಗುಟುಕು ಆಸೆ…
May 8, 2024
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
Copyright © 2026 Bayalu