Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಸಾವಿನ ಅರಿವೆ ಕಳಚಿ!
Share:
Poems

ಸಾವಿನ ಅರಿವೆ ಕಳಚಿ!

September 14, 2024 ಜಬೀವುಲ್ಲಾ ಎಂ.ಅಸದ್
ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...
ಸೋತ ಅಂಗೈಗಳಿಗಂಟಿ…
Share:
Poems

ಸೋತ ಅಂಗೈಗಳಿಗಂಟಿ…

October 19, 2025 ಜಬೀವುಲ್ಲಾ ಎಂ.ಅಸದ್
ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಸಂತೆಯ ಸಂತ
ಸಂತೆಯ ಸಂತ
September 7, 2020
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಹಣತೆ ಸಾಕು
ಹಣತೆ ಸಾಕು
September 14, 2024
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
Copyright © 2026 Bayalu