Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...
ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...

Comments 1

  1. padmalaya nagraj
    May 10, 2019 Reply

    exellent poem

Leave a Reply to padmalaya nagraj Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
Copyright © 2025 Bayalu