Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಶರಣ- ಎಂದರೆ…
ಶರಣ- ಎಂದರೆ…
March 6, 2020
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
Copyright © 2026 Bayalu