Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಬಿಂಬ-ಪ್ರತಿಬಿಂಬ
Share:
Poems

ಬಿಂಬ-ಪ್ರತಿಬಿಂಬ

February 5, 2020 ಜ್ಯೋತಿಲಿಂಗಪ್ಪ
ನೀನು ಅಲ್ಲಿ ಉಂಟೆಂದು ನಾನು ಇಲ್ಲಿ ತೆವಳಿ ತೆವಳಿ ಬಳಲಿದೆ ನೀನು ಎಲ್ಲಿರುವೆ ಎಂಬುದು ನನ್ನ ಕಣ್ಣರಿವು ಎಂಬುದ ನಾನಲ್ಲದೆ ನೀನರಿದೆಯಾ ಹೇಳೇ ಅಕ್ಕಾ ಬೆಳಕ ತಿಂದಲ್ಲದೆ ಕನ್ನಡಿಯಲಿ...
ಸೋತ ಅಂಗೈಗಳಿಗಂಟಿ…
Share:
Poems

ಸೋತ ಅಂಗೈಗಳಿಗಂಟಿ…

October 19, 2025 ಜಬೀವುಲ್ಲಾ ಎಂ.ಅಸದ್
ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಆಫ್ರಿಕಾದ ಸೂರ್ಯ
ಆಫ್ರಿಕಾದ ಸೂರ್ಯ
December 13, 2024
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
Copyright © 2026 Bayalu