Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಹೀಗೊಂದು ಸಂವಾದ…
Share:
Poems

ಹೀಗೊಂದು ಸಂವಾದ…

April 6, 2023 ಕೆ.ಆರ್ ಮಂಗಳಾ
ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...
ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ಮಾಯದ ಗಾಯ
ಮಾಯದ ಗಾಯ
October 19, 2025
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಶಿವಾಚಾರ
ಶಿವಾಚಾರ
April 9, 2021
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಈ ಬಳ್ಳಿ…
ಈ ಬಳ್ಳಿ…
October 21, 2024
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
Copyright © 2026 Bayalu