Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

October 21, 2024 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಾರ
ಭಾರ
October 6, 2020
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
January 8, 2023
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
Copyright © 2025 Bayalu