Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...
ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಮಾತು ಮಾಯೆ
ಮಾತು ಮಾಯೆ
July 4, 2021
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಮಹಾನುಭಾವಿ ಆದಯ್ಯ
ಮಹಾನುಭಾವಿ ಆದಯ್ಯ
April 29, 2018
ಈ ಕನ್ನಡಿ
ಈ ಕನ್ನಡಿ
March 6, 2024
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
Copyright © 2025 Bayalu