Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಡುಕಾಟ…
ಹುಡುಕಾಟ…
August 8, 2021
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ವೀರ
ವೀರ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಭಾರ
ಭಾರ
October 6, 2020
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
Copyright © 2025 Bayalu