Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಮಹಾನುಭಾವಿ ಆದಯ್ಯ
ಮಹಾನುಭಾವಿ ಆದಯ್ಯ
April 29, 2018
ಹುಡುಕಾಟ
ಹುಡುಕಾಟ
July 21, 2024
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಹಣತೆ ಸಾಕು
ಹಣತೆ ಸಾಕು
September 14, 2024
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
Copyright © 2026 Bayalu