Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಶರಣನಾಗುವುದು…
ಶರಣನಾಗುವುದು…
February 10, 2023
Copyright © 2026 Bayalu