Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಬೆಳಕಿನ ಹುಳು
Share:
Poems

ಬೆಳಕಿನ ಹುಳು

December 9, 2025 ಜ್ಯೋತಿಲಿಂಗಪ್ಪ
ನನ್ನೀ ಮದವ ಸುಡಲು ಬರುವ ಬೆಳಕಿನ ಹುಳು ಹಗಲು ದೃಷ್ಟಿ ಮರೆ ಇರುಳು ಕಣ್ಣ ಮರೆ ಕತ್ತಲಲಿ ಮಿನುಗುವುದು ಏ ಕಣ್ಣೇ ದೃಷ್ಟಿಯ ಮರೆ ಮಾಡದಿರು ಇದು ಬರಿಯೆ ಹುಳು ಅಲ್ಲಾ ಬೆಳಕಿನ ಹುಳು...
ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವನ ಕುದುರೆ…
ಶಿವನ ಕುದುರೆ…
May 1, 2019
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
Copyright © 2026 Bayalu