Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...
ಹುಡುಕಾಟ
Share:
Poems

ಹುಡುಕಾಟ

January 15, 2026 ಜಬೀವುಲ್ಲಾ ಎಂ.ಅಸದ್
ಭವದ ಒಡಲಿಗೆ ಬಿದ್ದ ಮೇಲೆ ಇನ್ನೆಲ್ಲಿಯ ಬಿಡುಗಡೆ ಇಹದ ಬಾಳು ಬಯಕೆಗಳ ಸಂಕೋಲೆ ಜಡಿದ ಬೇಗುದಿಯ ಕಡಲು ಈಜಬೇಕಷ್ಟೆ ಕಾಣದ ತೀರ ಭೂಮಿ, ಬಾನು ಒಂದಾದಂತೆ ಕಾಣುವ ದಿಗಂತ ಕಣ್ಣಿಗೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
February 6, 2025
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ನನ್ನ ಶರಣರು…
ನನ್ನ ಶರಣರು…
April 9, 2021
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
Copyright © 2026 Bayalu