Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
ನನ್ನನ್ನು ಕ್ಷಮಿಸು
Share:
Poems

ನನ್ನನ್ನು ಕ್ಷಮಿಸು

April 5, 2026 ಜ್ಯೋತಿಲಿಂಗಪ್ಪ
ಆಸೆಗಳಿರಲು ಆತಂಕ ನಿಲ್ಲದು ಆಯುಷ್ಯ ಇಳಿಯುವಾಗ ಆಯುಷ್ಯ ರೇಖೆಯ ಹುಡುಗಾಟ ಹುಟ್ಟಿದರೆ ಸಾವು ಹುಟ್ಟದಿರೆ ಸಾವಿಲ್ಲ ಸಾವಿಗೇನು ಕೇಡೇ… ಸಂತೆಯ ಸದ್ದಿನಲಿ ಸಂತನಾಗುವೆಯಾದರೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮರೆತೆ…
ಮರೆತೆ…
July 4, 2022
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ನಾನು  ಬಿಂಬ
ನಾನು ಬಿಂಬ
September 13, 2025
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ತುತ್ತೂರಿ…
ತುತ್ತೂರಿ…
June 10, 2023
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
Copyright © 2026 Bayalu