Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕಲಿ ದೀಪ
Share:
Poems December 8, 2021 ಜ್ಯೋತಿಲಿಂಗಪ್ಪ

ಬೆಳಕಲಿ ದೀಪ

ಅಕಾಲ; ಹಗಲು ಕನಸು
ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು
ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ..

ಈ ಜ್ಞಾನದ ಕೇಡು ನನಗೆ
ಕಣ್ಣಲ್ಲಿ ಕತ್ತಲಿರಿಸಿದೆ
ಬೆಳಕಲಿ ದೀಪ ಹಚ್ಚಿದೆ
ಅಕಾಯ ಅಮಲು ಬಯಲ ತೋರದು

ಬೆಳಕು ತಾಗಿದ ಬತ್ತಿ
ಬೆಳಗದೆ ಸುಟ್ಟಿತ್ತು

ಕಾಣದ್ದೆಲ್ಲವ ಅರಸಿ ಬಳಲಿತ್ತು ಕಣ್ಣು

ಅನ್ಯವ ನೋಡುವ ಕಣ್ಣು
ನುಡಿವ ನಾಲಿಗೆ ತನ್ನ ನೋಡದು ನುಡಿಯದು.

Previous post ನಾನು ಯಾರು?
ನಾನು ಯಾರು?
Next post ಅಂದು-ಇಂದು
ಅಂದು-ಇಂದು

Related Posts

ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...

Comments 1

  1. Rajashekhar N
    Dec 14, 2021 Reply

    ಸರ್, ನಿಮ್ಮ ಕವನಗಳನ್ನು ಓದುತ್ತಿರುತ್ತೇನೆ. ಬೆಡಗಿನ ವಚನದ ಶೈಲಿ ನಿಮಗೆ ಅಳವಟ್ಟಿದೆ. ಪ್ರತಿಮೆಗಳು ಅಪರೂಪದ್ದಾಗಿರುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ – ಚಿಂತನ
ವಚನ – ಚಿಂತನ
October 10, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
December 9, 2025
ಮಾಯದ ಗಾಯ
ಮಾಯದ ಗಾಯ
October 19, 2025
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಕೇಳಿಸಿತೇ?
ಕೇಳಿಸಿತೇ?
April 6, 2024
Copyright © 2025 Bayalu