Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕಲಿ ದೀಪ
Share:
Poems December 8, 2021 ಜ್ಯೋತಿಲಿಂಗಪ್ಪ

ಬೆಳಕಲಿ ದೀಪ

ಅಕಾಲ; ಹಗಲು ಕನಸು
ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು
ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ..

ಈ ಜ್ಞಾನದ ಕೇಡು ನನಗೆ
ಕಣ್ಣಲ್ಲಿ ಕತ್ತಲಿರಿಸಿದೆ
ಬೆಳಕಲಿ ದೀಪ ಹಚ್ಚಿದೆ
ಅಕಾಯ ಅಮಲು ಬಯಲ ತೋರದು

ಬೆಳಕು ತಾಗಿದ ಬತ್ತಿ
ಬೆಳಗದೆ ಸುಟ್ಟಿತ್ತು

ಕಾಣದ್ದೆಲ್ಲವ ಅರಸಿ ಬಳಲಿತ್ತು ಕಣ್ಣು

ಅನ್ಯವ ನೋಡುವ ಕಣ್ಣು
ನುಡಿವ ನಾಲಿಗೆ ತನ್ನ ನೋಡದು ನುಡಿಯದು.

Previous post ನಾನು ಯಾರು?
ನಾನು ಯಾರು?
Next post ಅಂದು-ಇಂದು
ಅಂದು-ಇಂದು

Related Posts

ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Comments 1

  1. Rajashekhar N
    Dec 14, 2021 Reply

    ಸರ್, ನಿಮ್ಮ ಕವನಗಳನ್ನು ಓದುತ್ತಿರುತ್ತೇನೆ. ಬೆಡಗಿನ ವಚನದ ಶೈಲಿ ನಿಮಗೆ ಅಳವಟ್ಟಿದೆ. ಪ್ರತಿಮೆಗಳು ಅಪರೂಪದ್ದಾಗಿರುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ದಾಸೋಹ ತತ್ವ
ದಾಸೋಹ ತತ್ವ
January 10, 2021
Copyright © 2026 Bayalu