Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕಲಿ ದೀಪ
Share:
Poems December 8, 2021 ಜ್ಯೋತಿಲಿಂಗಪ್ಪ

ಬೆಳಕಲಿ ದೀಪ

ಅಕಾಲ; ಹಗಲು ಕನಸು
ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು
ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ..

ಈ ಜ್ಞಾನದ ಕೇಡು ನನಗೆ
ಕಣ್ಣಲ್ಲಿ ಕತ್ತಲಿರಿಸಿದೆ
ಬೆಳಕಲಿ ದೀಪ ಹಚ್ಚಿದೆ
ಅಕಾಯ ಅಮಲು ಬಯಲ ತೋರದು

ಬೆಳಕು ತಾಗಿದ ಬತ್ತಿ
ಬೆಳಗದೆ ಸುಟ್ಟಿತ್ತು

ಕಾಣದ್ದೆಲ್ಲವ ಅರಸಿ ಬಳಲಿತ್ತು ಕಣ್ಣು

ಅನ್ಯವ ನೋಡುವ ಕಣ್ಣು
ನುಡಿವ ನಾಲಿಗೆ ತನ್ನ ನೋಡದು ನುಡಿಯದು.

Previous post ನಾನು ಯಾರು?
ನಾನು ಯಾರು?
Next post ಅಂದು-ಇಂದು
ಅಂದು-ಇಂದು

Related Posts

ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...

Comments 1

  1. Rajashekhar N
    Dec 14, 2021 Reply

    ಸರ್, ನಿಮ್ಮ ಕವನಗಳನ್ನು ಓದುತ್ತಿರುತ್ತೇನೆ. ಬೆಡಗಿನ ವಚನದ ಶೈಲಿ ನಿಮಗೆ ಅಳವಟ್ಟಿದೆ. ಪ್ರತಿಮೆಗಳು ಅಪರೂಪದ್ದಾಗಿರುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಕಾಯಕಯೋಗಿನಿ ಕದಿರ ರೆಮ್ಮವ್ವೆ
ಕಾಯಕಯೋಗಿನಿ ಕದಿರ ರೆಮ್ಮವ್ವೆ
April 29, 2018
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
Copyright © 2025 Bayalu