Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕಲಿ ದೀಪ
Share:
Poems December 8, 2021 ಜ್ಯೋತಿಲಿಂಗಪ್ಪ

ಬೆಳಕಲಿ ದೀಪ

ಅಕಾಲ; ಹಗಲು ಕನಸು
ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು
ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ..

ಈ ಜ್ಞಾನದ ಕೇಡು ನನಗೆ
ಕಣ್ಣಲ್ಲಿ ಕತ್ತಲಿರಿಸಿದೆ
ಬೆಳಕಲಿ ದೀಪ ಹಚ್ಚಿದೆ
ಅಕಾಯ ಅಮಲು ಬಯಲ ತೋರದು

ಬೆಳಕು ತಾಗಿದ ಬತ್ತಿ
ಬೆಳಗದೆ ಸುಟ್ಟಿತ್ತು

ಕಾಣದ್ದೆಲ್ಲವ ಅರಸಿ ಬಳಲಿತ್ತು ಕಣ್ಣು

ಅನ್ಯವ ನೋಡುವ ಕಣ್ಣು
ನುಡಿವ ನಾಲಿಗೆ ತನ್ನ ನೋಡದು ನುಡಿಯದು.

Previous post ನಾನು ಯಾರು?
ನಾನು ಯಾರು?
Next post ಅಂದು-ಇಂದು
ಅಂದು-ಇಂದು

Related Posts

ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
ಗೇಣು ದಾರಿ
Share:
Poems

ಗೇಣು ದಾರಿ

July 10, 2023 ಜ್ಯೋತಿಲಿಂಗಪ್ಪ
ಮುಂದಿನ ಕಾಲು ಹಿಂದಕೆ ಬಾರದೇ ಹಿಂದಿನ ಕಾಲು ಮುಂದಕೆ ಬಾರದೇ ಹಿಂದು ಮುಂದು ಸಂತೆ ದಾರಿ ತನ್ನರಿವೇ ತನ್ನ ಕುರುಹು ತನ್ನ ಕುರುಹೇ ತನ್ನರಿವು ಹಿಂದು ಮುಂದಾದು ಪೂಜಿಸಿದೆ ಭಕ್ತಿ...

Comments 1

  1. Rajashekhar N
    Dec 14, 2021 Reply

    ಸರ್, ನಿಮ್ಮ ಕವನಗಳನ್ನು ಓದುತ್ತಿರುತ್ತೇನೆ. ಬೆಡಗಿನ ವಚನದ ಶೈಲಿ ನಿಮಗೆ ಅಳವಟ್ಟಿದೆ. ಪ್ರತಿಮೆಗಳು ಅಪರೂಪದ್ದಾಗಿರುತ್ತವೆ.

Leave a Reply to Rajashekhar N Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಗಂಟಿನ ನಂಟು
ಗಂಟಿನ ನಂಟು
November 7, 2020
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
Copyright © 2025 Bayalu