Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಮನವೇ ಮನವೇ…
ಮನವೇ ಮನವೇ…
May 6, 2020
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
Copyright © 2025 Bayalu