Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ನಾನು… ನನ್ನದು
ನಾನು… ನನ್ನದು
July 4, 2021
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಗುರುಪಥ
ಗುರುಪಥ
January 4, 2020
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಬೆಳಕಿನ ಹುಳು
ಬೆಳಕಿನ ಹುಳು
December 9, 2025
Copyright © 2026 Bayalu