Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಮರೆತೆ…
ಮರೆತೆ…
July 4, 2022
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
February 6, 2025
WHO AM I?
WHO AM I?
June 17, 2020
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
Copyright © 2025 Bayalu