Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...
ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave a Reply to ಜಿ. ಶಿವಬಸವ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಗುಟುಕು ಆಸೆ…
ಗುಟುಕು ಆಸೆ…
May 8, 2024
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಗುರುವಂದನೆ
ಗುರುವಂದನೆ
October 13, 2022
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಭವ ರಾಟಾಳ
ಭವ ರಾಟಾಳ
September 10, 2022
Copyright © 2025 Bayalu