Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣು ಮೆಟ್ಟಿದ ದಾರಿ
Share:
Poems October 5, 2021 ಜ್ಯೋತಿಲಿಂಗಪ್ಪ

ಮಣ್ಣು ಮೆಟ್ಟಿದ ದಾರಿ

ಈ
ಸಿಟ್ಟು ದ್ವೇಷ
ಪ್ರೇಮ ಕಾಮ ಮದ…
ಎಲ್ಲಾ ನಾನು ಹೊತ್ತು
ಹೋಗುವನೇ…

ಈ
ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ

ಇದೆಲ್ಲಾ ಮಣ್ಣಾಗುವುದು
ಇದ್ದೇ ಇದೆ
ನಾನು ಮಣ್ಣಾಗುವ ಮೊದಲು
ಮಣ್ಣಾಗವು

ಬಿಡಪ್ಪಾ
ನನ್ನ ಹೆಜ್ಜೆಯ ದಾರಿ
ನಿನ್ನ ಹೆಜ್ಜೆಯ ದಾರಿ
ಬೇರೇನೂ…

ಮಣ್ಣು ಮೆತ್ತಿದ ದಾರಿ ನನ್ನದು
ಮಣ್ಣು ಮೆಟ್ಟಿದ ದಾರಿ ನಿನ್ನದು

ನಾನು
ಯೋಚಿಸುದುದೇ ನನ್ನ
ಪ್ರಜ್ಞೆಯೇ
ಅಲ್ಲಾ
ನನ್ನ ಪ್ರಜ್ಞೆ ನನ್ನ ಯೋಚನೆಯ
ಎಚ್ಚರದಲಿರಿಸಿದೆ

ಕಣ್ಣಿನ ತಂಪು
ಕಿವಿಯ ಇಂಪು
ಎಲ್ಲಾ ಸುಕ್ಕು

ಮಾಗಿದೆ ಕಾಯ
ಇಲ್ಲೇ ಎಲ್ಲೋ ಇದೆ
ಮರೆವು

ಅರಳಿದ ಹೂವೇ
ನೀನಿರು ನಾನೋಗುವೆ.

Previous post ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
Next post ಎರಡು ಎಲ್ಲಿ?
ಎರಡು ಎಲ್ಲಿ?

Related Posts

ಗಂಟಿನ ನಂಟು
Share:
Poems

ಗಂಟಿನ ನಂಟು

November 7, 2020 ಕೆ.ಆರ್ ಮಂಗಳಾ
ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 1

  1. Padmalaya
    Oct 6, 2021 Reply

    ಬಹಳ ಚೆನ್ನಾಗಿ ಹೃದಯ ಹದವಾಗುಯತ್ತಿರುವ ಪರಿಯೊಂದನ್ನ ಈ ಕವನ ನನಗೆ ಸೂಚಿಸುತ್ತಿದೆ. ತನ್ನನ್ನೇ ಪ್ರಶ್ನಿಸಿಕೊಳ್ಳುವ ಪರಿ ನ್ಯಾಯೋಚಿತವಾಗಿದೆ….

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
ಶರಣ- ಎಂದರೆ…
ಶರಣ- ಎಂದರೆ…
March 6, 2020
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಶಿವಯೋಗ
ಶಿವಯೋಗ
July 4, 2021
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಹುಡುಕಾಟ
ಹುಡುಕಾಟ
July 21, 2024
Copyright © 2026 Bayalu