Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣು ಮೆಟ್ಟಿದ ದಾರಿ
Share:
Poems October 5, 2021 ಜ್ಯೋತಿಲಿಂಗಪ್ಪ

ಮಣ್ಣು ಮೆಟ್ಟಿದ ದಾರಿ

ಈ
ಸಿಟ್ಟು ದ್ವೇಷ
ಪ್ರೇಮ ಕಾಮ ಮದ…
ಎಲ್ಲಾ ನಾನು ಹೊತ್ತು
ಹೋಗುವನೇ…

ಈ
ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ

ಇದೆಲ್ಲಾ ಮಣ್ಣಾಗುವುದು
ಇದ್ದೇ ಇದೆ
ನಾನು ಮಣ್ಣಾಗುವ ಮೊದಲು
ಮಣ್ಣಾಗವು

ಬಿಡಪ್ಪಾ
ನನ್ನ ಹೆಜ್ಜೆಯ ದಾರಿ
ನಿನ್ನ ಹೆಜ್ಜೆಯ ದಾರಿ
ಬೇರೇನೂ…

ಮಣ್ಣು ಮೆತ್ತಿದ ದಾರಿ ನನ್ನದು
ಮಣ್ಣು ಮೆಟ್ಟಿದ ದಾರಿ ನಿನ್ನದು

ನಾನು
ಯೋಚಿಸುದುದೇ ನನ್ನ
ಪ್ರಜ್ಞೆಯೇ
ಅಲ್ಲಾ
ನನ್ನ ಪ್ರಜ್ಞೆ ನನ್ನ ಯೋಚನೆಯ
ಎಚ್ಚರದಲಿರಿಸಿದೆ

ಕಣ್ಣಿನ ತಂಪು
ಕಿವಿಯ ಇಂಪು
ಎಲ್ಲಾ ಸುಕ್ಕು

ಮಾಗಿದೆ ಕಾಯ
ಇಲ್ಲೇ ಎಲ್ಲೋ ಇದೆ
ಮರೆವು

ಅರಳಿದ ಹೂವೇ
ನೀನಿರು ನಾನೋಗುವೆ.

Previous post ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
Next post ಎರಡು ಎಲ್ಲಿ?
ಎರಡು ಎಲ್ಲಿ?

Related Posts

ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...
ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...

Comments 1

  1. Padmalaya
    Oct 6, 2021 Reply

    ಬಹಳ ಚೆನ್ನಾಗಿ ಹೃದಯ ಹದವಾಗುಯತ್ತಿರುವ ಪರಿಯೊಂದನ್ನ ಈ ಕವನ ನನಗೆ ಸೂಚಿಸುತ್ತಿದೆ. ತನ್ನನ್ನೇ ಪ್ರಶ್ನಿಸಿಕೊಳ್ಳುವ ಪರಿ ನ್ಯಾಯೋಚಿತವಾಗಿದೆ….

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣನಾಗುವುದು…
ಶರಣನಾಗುವುದು…
February 10, 2023
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
Copyright © 2026 Bayalu